dtvkannada

'; } else { echo "Sorry! You are Blocked from seeing the Ads"; } ?>

ಅಕ್ಷರ ದೀಪ ಫೌಂಡೇಶನ್ (ರಿ) ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ- ಉತ್ತರ ಕನ್ನಡ, ನಯನ ಪೌಂಡೇಶನ್ ಶಿರಸಿ ಇವರ ಸಹಯೋಗದಲ್ಲಿ ರಾಷ್ಟ್ರೀಯ ಕವಿ ಕಾವ್ಯ ಸಂಗಮ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸುತ್ತಿದ್ದು, ಈ ಸಲ ದಕ್ಷಿಣ ಕನ್ನಡ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಈಗಾಗಲೇ ರಾಜ್ಯದ್ಯಾಂತ ಗುರುತಿಸಿಕೊಂಡಿರುವ ಹರೀಶ್ ಪುತ್ತೂರು ರವರಿಗೆ “ಕರುನಾಡ ಕೇಸರಿ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಗುತ್ತಿದೆ.



'; } else { echo "Sorry! You are Blocked from seeing the Ads"; } ?>

ಶ್ರೀಯುತರು ಸುಳ್ಯ ತಾಲೂಕಿನ ಕೊಡಿಯಾಲ ಎಚ್ ಆರ್ ಬಾಬು ಮತ್ತು ಕಮಲ ದಂಪತಿಯ ಪುತ್ರರಾಗಿರುವ ಇವರು ಸುದ್ದಿ ವಾಹಿನಿಯೊಂದರಲ್ಲಿ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!