dtvkannada

ಮಂಗಳೂರು: ಟ್ರಿಪ್ ಮುಗಿಸಿದ ನಂತರ ಬಸ್ ನಿಲ್ಲಿಸಿ ಡ್ರೈವರ್ ಮತ್ತು ನಿರ್ವಾಹಕರು ಊಟ ಮಾಡಲು ತೆರಳಿದ್ದ ವೇಳೆ ಒರ್ವ ಖದೀಮ ಬಸ್‌ನಲ್ಲಿ ಇಟ್ಟಿದ್ದ ಕಲೆಕ್ಷನ್ ಹಣ ಎಗರಿಸಿದ ಘಟನೆ ನಗರದ ಸ್ಟೇಟ್‌ಬ್ಯಾಂಕ್‌ನಲ್ಲಿ ನಿನ್ನೆ ನಡೆದಿದೆ.

ಬಸ್ ಏರಿದ ಕಳ್ಳ ಯಾರು ಇಲ್ಲದನ್ನು ನೋಡಿ ಕಂಡಕ್ಟರ್ ಪರ್ಸ್‌ನಲ್ಲಿದ್ದ ಕಲೆಕ್ಷನ್ ಮಾಡಿದ 4,500 ರೂಪಾಯಿಗಳನ್ನು ಎಗರಿಸಿ ಜಾಗ ಖಾಲಿ ಮಾಡಿದ್ದಾನೆಂದು ತಿಳಿದು ಬಂದಿದೆ.

ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ದಾಖಲಾಗಿದ್ದು ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೀಡಿಯೋ ವೀಕ್ಷಿಸಿ

By dtv

Leave a Reply

Your email address will not be published. Required fields are marked *

error: Content is protected !!