dtvkannada

ಕುಂಬಳೆ: ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್‌ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್‌ ಮಗು ಎದೆಹಾಲು ಗಂಟಲಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.

ತಾಯಿ ಎದೆಹಾಲನ್ನು ಮಗುವಿಗೆ ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಯಿ ಹಾಲುಣಿಸುತ್ತಿರುವಾಗ ಮಗುವಿನ ಗಂಟಲಲ್ಲಿ ಹಾಲು ಸಿಲುಕಿ ಉಸಿರಾಟ ತೊಂದರೆಯಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!