dtvkannada

'; } else { echo "Sorry! You are Blocked from seeing the Ads"; } ?>

ಪಿರಿಯಾಪಟ್ಟಣ : ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದುವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಹಡಗನಹಳ್ಳಿ ಗ್ರಾಮದ ಸಾಧಿಕ್ ಅಹಮದ್ ರವರ ಪುತ್ರ ಮಹಮದ್ ಅದಂ ಮೃತಪಟ್ಟ ಬಾಲಕನಾಗಿದ್ದಾನೆ.

'; } else { echo "Sorry! You are Blocked from seeing the Ads"; } ?>

ಶನಿವಾರ ಮಧ್ಯಾಹ್ನ ಹಡಗನಹಳ್ಳಿ ಗ್ರಾಮದ ಪಂಚಾಯಿತಿ ಮುಂಭಾಗ ಆತನ ಸಹೋದರ ಶಾಲಾ ಬಸ್ ನಿಂದ ಇಳಿದಿದ್ದಾನೆ. ಆ ಸಂದರ್ಭದಲ್ಲಿ ಅಣ್ಣನನ್ನು ನೋಡುತ್ತಾ ನಿಂತಿದ್ದ ಬಾಲಕನ ಮೇಲೆ ಬಸ್ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಈ ಬಗ್ಗೆ ಮಗುವಿನ ತಂದೆ ಬೆಟ್ಟದಪುರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!