dtvkannada

ಉಪ್ಪಿನಂಗಡಿ: ಇಂದು ಸುರಿದ ಭಾರೀ ಗಾಳಿ ಮಳೆಗೆ ಉಪ್ಪಿನಂಗಡಿ ಪೇಟೆಯ ಹಲವಾರು ಅಂಗಡಿ ಮುಗ್ಗಟ್ಟುಗಳಿಗೆ ಹಾನಿಯಾದ ಘಟನೆ ಇಂದು ನಡೆದಿದೆ.

ತೀವ್ರವಾಗಿ ಸುರಿದ ಗಾಳಿ ಮಳೆಗೆ ಉಪ್ಪಿನಂಗಡಿಯ ವರ್ತಕರು ಕಂಗಾಲಾಗಿದ್ದು ಹಲವಾರು ಅಂಗಡಿಗಳ ಮೇಲ್ಛಾವಣಿ ಗಾಳಿಗೆ ಹಾರಿ ಹೋಗಿದೆ.
ಬೀದಿ ಬದಿಯ ವ್ಯಾಪಾರಸ್ಥರು ಅಂತೂ ಕಂಗಾಲಾಗಿ ಬಿಟ್ಟಿದ್ದಾರೆ.

ಮಳೆಯೊಂದಿಗೆ ಬಂದ ಗಾಳಿ ಉಪ್ಪಿನಂಗಡಿಯಲ್ಲಿ ಬಾರೀ ಅವಾಂತರ ಸೃಷ್ಟಿಸಿ ಬಿಟ್ಟಿದೆ.

By dtv

Leave a Reply

Your email address will not be published. Required fields are marked *

error: Content is protected !!