';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸ್ಹೂದ್ ರವರ ಮನೆಗೆ S,S,F ನಿಯೋಗವು ಭೇಟಿ ಮಾಡಿ ಸಾಂತ್ವನ ಹೇಳಿತು.
ಮನೆಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.
SSF ರಾಜ್ಯ ಫಿನಾನ್ಸ್ ಸೆಕ್ರೆಟರಿ ಹಾಫಿಝ್ ಸುಫ್ಯಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ತರ್ ಮರಿಕ್ಕಳ, ಬಿ.ಎಂ ಹನೀಫ್ ಬೆಳ್ಳಾರೆ ಸಹಿತ ಹಲವಾರು ನಾಯಕರು ನಿಯೋಗದಲ್ಲಿದ್ದರು