';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಕಣಜ ಕಡಿದು ಬಾಲಕನೊರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಿಸಿರೋಡ್ ಸಮೀಪದ ಕಲಾಯಿ ಎಂಬಲ್ಲಿ ಇಂದು ನಡೆದಿದೆ.
ಕಲಾಯಿ ನಿವಾಸಿ ಹಕಿಮ್ ಎಂಬವರ ಮಗ ಆಟವಾಡುತ್ತಿದ್ದ ಸಮಯದಲ್ಲಿ ಬಾಲಕನ ಮೇಲೆ ಕಣಜ ದಾಳಿ ಮಾಡಿದ್ದು ತೀವ್ರ ಗಾಯಗಳಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಚಿಕಿತ್ಸೆಗೆ ಸ್ಪಂದಿಸದೇ 12 ವರ್ಷದ ಪುಟ್ಟ ಬಾಲಕ ಕೊನೆಯುಸಿರೆಳೆದಿದ್ದಾನೆ.