dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಕುಡುಕರು ಪರಸ್ಪರ ಹೊಡೆದಾಡಿಕೊಂಡ ಘಟನೆ ಉಪ್ಪಿನಂಗಡಿ ಬಸ್ಸು ತಂಗುದಾಣದಲ್ಲಿ ನಡೆದಿದೆ.

ಪರಸ್ಪರ ಗಲಾಟೆಗೆ ಸಾರ್ವಜನಿಕರು ಹೈರಾಣಾಗಿದ್ದು
ಬಸ್ಸು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

'; } else { echo "Sorry! You are Blocked from seeing the Ads"; } ?>

ತಕ್ಷಣವೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಕುಡುಕರನ್ನು ಪೊಲೀಸ್ ಠಾಣೆಗೆ ಕರೆಸಿ ಪರಿಸ್ಥಿತಿಯನ್ನು ಇತ್ಯರ್ಥಗೊಳಿಸಿದ್ದರು ತದ ನಂತರ ಬಸ್ಸು ತಂಗುದಾಣಕ್ಕೆ ಬಂದು ಅದೇ ಚಾಲಿಯನ್ನು ಮುಂದುವರೆಸಿದ್ದಾರೆ.

ಒಟ್ಟಾರೆ ಸಾರ್ವಜನಿಕರು ಇವರ ಮಧ್ಯದ ಅಮಲಿನ ಪ್ರಹಸನವನ್ನು ಕಣ್ತುಂಬಿಕೊಂಡರು.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!