';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಅಂಗಡಿಗೆ ಬಂದಿದ್ದ ಅನ್ಯಕೋಮಿನ ಹೆಣ್ಣಿನ ಮೇಲೆ ಕೈ ಹಾಕಿ ಲೈಂಗಿಕ ಕಿರುಕುಳ ನೀದಿದ್ದಾನೆ ಎಂದು ಆರೋಪಿಸಿ ಹಿಂದೂ ಪರ ಸಂಘಟನೆಗಳು ತಿಂಗಳಾಡಿಯಲ್ಲಿ ಕೆಂಡಾ ಮಂಡಲವಾಗಿದೆ.
ಇಂದು ಸಂಜೆ ತಿಂಗಳಾಡಿಯ ಸೂಪರ್ ಬಝರ್ ಗೆ ಸಮಾನುಗೆಂದು ಬಂದಿದ್ದ ಹಿಂದೂ ಯುವತಿಯ ಮೇಲೆ ಅಂಗಡಿಯ ಬದ್ರುದ್ದೀನ್ ಎಂಬಾತ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ನಾಳೆ ಬೆಳಗ್ಗೆ 8 ಗಂಟೆ ಮುಂಚಿತವಾಗಿ ಆರೋಪಿಯನ್ನು ಬಂಧಿಸದಿದ್ದಲ್ಲಿ ತಿಂಗಳಾಡಿ ರಸ್ತೆ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹಿಂದೂ ಪರ ಸಂಘಟನೆಗಳು ಹೇಳಿವೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.