dtvkannada

'; } else { echo "Sorry! You are Blocked from seeing the Ads"; } ?>

ವಿಟ್ಲ: ಬೈಕ್ ಮತ್ತು ಪಿಕಪ್ ನಡುವೆ ಅಪಘಾತ ನಡೆದಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ವಿಟ್ಲ ವ್ಯಾಪ್ತಿಯ ಕೇಪು ಎಂಬಲ್ಲಿ ಇಂದು ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬಿಜೆಪಿ ಕಾರ್ಯಕರ್ತ ಸಂದೇಶ್ (33) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ವಿಟ್ಲದಿಂದ ಬದಿಯಡ್ಕ ಕಡೆಗೆ ಸಂಚರಿಸುತ್ತಿದ್ದಾಗ ಎದುರುಗಡೆಯಿಂದ ಬಂದ ಪಿಕಪ್ ಬೈಕ್‌ಗೆ ಢಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಸಂದೇಶ್ ರವರನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವ ಮದ್ಯೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

ಸಂದೇಶ್ ರವರು ವಾಹನ ಚಾಲಕನಾಗಿ ವೃತ್ತಿ ಮಾಡಿಕೊಂಡಿದ್ದು ಖ್ಯಾತ ಗಾಯಕರೂ ಕೂಡ ಹೌದು.
ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!