';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕಳೆದ ವರ್ಷ ಅಂದರೆ 2021ರಲ್ಲಿ ಪುತ್ತೂರಿನ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.
ಇದೀಗ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ ವಿಚಾರಿಸಿದಾಗ ಆತ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
';
}
else
{
echo "Sorry! You are Blocked from seeing the Ads";
}
?>
ಬಂಧಿತ ಆರೋಪಿಯು ಕೇರಳ ನಿವಾಸಿ ಮಹಮ್ಮದ್ ಕೆ.ಯು (42) ಎಂದು ತಿಳಿದು ಬಂದಿದೆ.
ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಸಂಪ್ಯ ಠಾಣಾ (ಪುತ್ತೂರು ಗ್ರಾಮಾಂತರ ಠಾಣಾ) ಪಿಎಸ್ಐ ಉದಯ ರವಿ ನೇತೃತ್ವದ ತಂಡ ಆತನನ್ನು ದಸ್ತಗಿರಿ ಮಾಡಿದಾಗ ಈತ ಸತ್ಯ ಒಪ್ಪಿಕೊಂಡಿದ್ದಾನೆಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
ಆರೋಪಿಯಿಂದ ಸುಮಾರು 2,50,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆಯೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>