dtvkannada

'; } else { echo "Sorry! You are Blocked from seeing the Ads"; } ?>

ದೇವನಹಳ್ಳಿ: ಮೊಬೈಲ್ ಪಾಸ್​ವರ್ಡ್​ ಬದಲಿಸಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗಾಣಿಗರಪೇಟೆಯಲ್ಲಿ ನಡೆದಿದೆ.

ರುಚಿತಾ(19) ನೇಣಿಗೆ ಶರಣಾದ ಯುವತಿ. ರುಚಿತಾ ಮೊಬೈಲ್​ ಫೋನ್​ಗೆ ಅಡಿಕ್ಟ್ ಆಗಿದ್ದಳು. ಅತಿಯಾಗಿ ಮೊಬೈಲ್ ಬಳಸುತ್ತಿದ್ದರಿಂದ ಮನೆಯವರಿಗೆ ಕಿರಿಕಿರಿಯಾಗಿತ್ತು.

'; } else { echo "Sorry! You are Blocked from seeing the Ads"; } ?>

ಇದು ಹೀಗೆ ಮುಂದುವರೆದರೆ ಸಮಸ್ಯೆ ಎದುರಾಗಬಹುದೆಂದು ರುಚಿತಾ ತಮ್ಮ ಅಕ್ಕನ ಮೊಬೈಲ್ ಫೋನ್​​ ಪಾಸ್​ವರ್ಡ್​ ಚೇಂಜ್ ಮಾಡಿದ್ದ. ಮೊಬೈಲ್ ಪಾಸ್​ವರ್ಡ್​ ಹೇಳುವಂತೆ ತಮ್ಮನನ್ನು ಎಷ್ಟೇ ಪೀಡಿಸಿದರು ಆತ ಹೇಳದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಲೆ.

ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!