dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಅನುಮಾನಾಸ್ಪದ ಬ್ಯಾಗೊಂದು ಆತಂಕ ಸೃಷ್ಟಿಸಿದ ಘಟನೆ ಮಂಗಳೂರುನ ಲಾಲ್ ಬಾಗ್ ನ ಕೆ.ಎಸ್.ಆರ್.ಟಿ.ಸಿ ಬಸ್ಸು ತಂಗುದಾಣದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಪ್ರಯಾಣಿಕನೊಬ್ಬ ತನ್ನ ಬ್ಯಾಗನ್ನು ಬಸ್ಸು ತಂಗುದಾಣದಲ್ಲಿರಿಸಿ ಬೇರೆ ಕಡೆ ತೆರಳಿದ್ದು ಬರೀ ಬ್ಯಾಗ್ ನೋಡಿ ಅನುಮಾನಗೊಂಡ ಸಾರ್ವಜನಿಕರು ಆತಂಕ ಸೃಷ್ಟಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಆಟೋ ಸ್ಫೋಟದ ಬೆನ್ನಲ್ಲೇ ಈ ಬ್ಯಾಗ್ ಕೆಲಕಾಲ ಅವಾಂತರ ಸೃಷ್ಟಿಸಿದ್ದು ತದನಂತರ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಬಂದು ಪರಿಶೀಲಿಸಿದಾಗ ಪ್ರಯಾಣಿಕನೊಬ್ಬನ ಬ್ಯಾಗ್ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!