dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ರಿಕ್ಷಾ ಮತ್ತು ಬೊಲೋರೋ ನಡುವೆ ನಡೆದ ಭೀಕರ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಇದೀಗ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿ ಸಂಭವಿಸಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಕ್ಕಿಲಾಡಿ ಎಂಬಲ್ಲಿ ಎ.ಟಿ.ಎಂ ಗೆ ಹಣ ಸಾಗಿರುವ ಬೊಲೋರೋ ಮತ್ತು ರಿಕ್ಷಾ ಮುಖಾ ಮುಖಿಯಾಗಿದ್ದು ಅಪಘಾತದ ತೀವೃತೆಗೆ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.

'; } else { echo "Sorry! You are Blocked from seeing the Ads"; } ?>

ಘಟನೆಯಲ್ಲಿ ಮೃತಪಟ್ಟ ಚಾಲಕನನ್ನು ಉಪ್ಪಿನಂಗಡಿ ಸುಬಾಶ್ ನಗರ ನಿವಾಸಿ ವಾಸು ಪೂಜಾರಿ ಎಂದು ಗುರುತಿಸಲಾಗಿದೆ.

ಅಪಘಾತದ ತೀವೃತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!