';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರವರಿಗೆ ಕರೆಯ ಮೂಲಕ ಜೀವ ಬೆದರಿಕೆಯೊಡ್ಡಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿದೆ.
ಪ್ರಮೋದ್ ಮುತಾಲಿಕ್ ರವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಈ ನಿಟ್ಟಿನಲ್ಲಿ ಮುತಾಲಿಕ್ ಧಾರವಾಡ ಉಪನಗರ ಠಾಣೆಗೆ ಕೇಸು ನೀಡಿದ್ದರು.
';
}
else
{
echo "Sorry! You are Blocked from seeing the Ads";
}
?>
ಇದೀಗ ಸೈಬರ್ ಕ್ರೈಮ್ ಪೊಲೀಸರ ತನಿಖೆ ಪ್ರಕಾರ ಪುತ್ತೂರು ನಿವಾಸಿ ಆಸಿಫ್ ಎಂಬಾತನನ್ನು ಪತ್ತೆ ಹಚ್ಚಲಾಗಿದ್ದು ಆತನ ಮೇಲೆ ಎಫ್.ಐ.ಆರ್ ದಾಖಲಿಸಿ ಬಂಧಿಸುವಂತೆ ಪೊಲೀಸರಿಗೆ ನ್ಯಾಯಾಲಯ ಅನುಮತಿ ನೀಡಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>