dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು:ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕರಿಬ್ಬರು ಮೃತಪಟ್ಟ ಘಟನೆ ಗುರುಪುರ ಕೈಕಂಬದ ಬಳಿ ಇಂದು ಸಂಭವಿಸಿದೆ.

ಗುರುಪುರ ಬಳಿ ಇಳಿಜಾರು ರಸ್ತೆಯ ಬಳಿ ಮೂಡಬಿದ್ರೆ ಕಡೆಯಿಂದ ಬರುತ್ತಿದ್ದ ಲಾರಿ ಅದರ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು ಢಿಕ್ಕಿಯ ರಭಸಕ್ಕೆ ಲಾರಿಗಳು ಪಕ್ಕದ ಹೊಂಡಕ್ಕೆ ಬಿದ್ದಿದೆ.

'; } else { echo "Sorry! You are Blocked from seeing the Ads"; } ?>

ಅಪಘಾತದ ತೀವೃತೆಗೆ ಚಾಲಕರಿಬ್ಬರು ಮೃತಪಟ್ಟಿದ್ದಾರೆ.
ಇನ್ನು ಲಾರಿಯಿಂದ ಚಾಲಕರಿಬ್ಬರ ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು.
ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!