dtvkannada

'; } else { echo "Sorry! You are Blocked from seeing the Ads"; } ?>

ಕಲ್ಲಿಕೋಟೆ: ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಯಲ್ಲಿರುವ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಕ್ ಅಬೂಬಕ್ಕರ್ ಅಹ್ಮದ್ ರವರನ್ನು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಕೇರಳದ ಕಲ್ಲಿಕೋಟೆಯ ಮರ್ಕಝ್ ಗೆ ಭೇಟಿ ನೀಡಿ ಉಸ್ತಾದರ ಆರೋಗ್ಯ ವಿಚಾರಿಸಿದರು.

ಕಳೆದ ಎರಡು ತಿಂಗಳುಗಳಿಂದ ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಯಲ್ಲಿರುವ ಎ.ಪಿ ಅಬೂಬಕ್ಕರ್ ಮುಸ್ಲಿಯಾರನ್ನು ದೇಶ ವಿದೇಶಗಳ ಹಲವಾರು ಗಣ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸುತ್ತಿದ್ದು ಕೇರಳ ಮುಖ್ಯಮಂತ್ರಿ ಇಂದು ಬೆಳಿಗ್ಗೆ ಉಸ್ತಾದರನ್ನು ಭೇಟಿ ಮಾಡಿ ಉಸ್ತಾದರ ಆರೋಗ್ಯ ವಿಚಾರಿಸಿ ಮಾತುಕತೆ ನಡೆಸಿದರು.

'; } else { echo "Sorry! You are Blocked from seeing the Ads"; } ?>

ಮಾನ್ಯ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಮರ್ಕಝ್ ಗೆ ಭೇಟಿ ನೀಡುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು ಉಸ್ತಾದರ ಸಹಸ್ರಾರು ಅಭಿಮಾನಿಗಳು ಎ.ಪಿ ಉಸ್ತಾದ್ ಮತ್ತು ಮುಖ್ಯಮಂತ್ರಿ ಜೊತೆಗಿರುವ ವೀಡಿಯೋ ಮತ್ತು ಫೋಟೋವನ್ನು ಹಂಚಿಕೊಂಡಿದ್ದಾರೆ.
ವೀಡಿಯೋ ವೀಕ್ಷಿಸಿ 👇

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!