dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ನಗರದ ಮಂಜಲಡ್ಪವಿನ ಸುಧಾನ ಶಾಲಾ ಬಳಿ ಎರಡು ವಾಹನಗಳ ನಡುವೆ ಬೆಳಗ್ಗೆ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಎರಡು ವಾಹನಗಳು ಜಖಂಗೊಂಡಿದೆಯೆಂದು ತಿಳಿದು ಬಂದಿದೆ.

ಅಪಘಾತದಲ್ಲಿ ವಾಹನದಲ್ಲಿದ್ದವರಿಗೆ ಗಾಯಗಾಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

ಪುತ್ತೂರಿನಿಂದ ಕಬಕ ಕಡೆ ಮತ್ತು ಕಬಕದಿಂದ ಪುತ್ತೂರು ಕಡೆ ಬರುತ್ತಿದ್ದ ಎರಡು ಮಹೀಂದ್ರಾ ಬೊಲೆರೋ ವಾಹನಗಳ ನಡುವೆ ಈ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾದ ಘಟನೆಯು ನಡೆಯಿತು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!