dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ರಸ್ತೆ ಬದಿ ರಾಶಿ ಹಾಕಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ, ಮೂವರು ಗಾಯಗೊಂಡ ಘಟನೆ ಕುಂಬ್ರ ಕೆ.ಇ.ಬಿ ಕಛೇರಿ ಮುಂಭಾಗ ನಡೆದಿದೆ.

ಸಾರೆಪುಣಿ ಮೂಲದ ಕುಟುಂಬವೊಂದು ಮಂಗಳೂರು ತೆರಳಿ ವಾಪಾಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಅಪಾಯಕಾರಿ ವಿದ್ಯುತ್ ಕಂಬಗಳು:
ಈ ಸ್ಥಳದಲ್ಲಿ ಅನೇಕ ದಿನಗಳಿಂದ ವಿದ್ಯುತ್ ಕಂಬಗಳನ್ನು ರಾಶಿ ಹಾಕಲಾಗಿದ್ದು, ಇದರಿಂದ ಪಾದಚಾರಿಗಳಿಗೆ, ಶಾಲಾ ಮಕ್ಕಳಿಗೆ, ವಾಹನ ಸವಾರರಿಗೆ ಬಹಳಷ್ಟು ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಬಸ್ಸು ತಂದುದಾಣ’ದ ಪಕ್ಕದಲ್ಲೇ ಈ ಕಂಬಗಳನ್ನು ರಾಶಿ ಹಾಕಿದ್ದು, ವಾಹನಗಳು ಸೈಡ್ ಕೊಡುವಾಗ ಅಪಘಾತಗಳು ಸಂಭವಿಸುತ್ತದೆ. ಕೊಡಲೇ ಸಂಭದ್ದಪಟ್ಟ ಅಧಿಕಾರಿಗಳು ಕಂಬಗಳನ್ನು ಸ್ಥಳದಿಂದ ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!