dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಬಂದಂತಹ ಮಹಾಮಾರಿ ಕೊರೊನಾ ಎಂಬ ಸಾಂಕ್ರಾಮಿಕ ರೋಗದ ಬಳಿಕ ಇತ್ತಿಚೆಗೆ ಹೃದಯಘಾತಗಳು ಹೆಚ್ಚಾಗಿವೆ. ವಯಸ್ಸಿನ ಮಿತಿ ಇಲ್ಲದೆ ಹಿರಿಯರಿಂದ ಎಳೆಯ ಪ್ರಾಯದ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತಿರುವುದು ನೋಡಿ ಸಹಜವಾಗಿಯೇ ಜನರಲ್ಲಿ ಆತಂಕ ತಂದಿದೆ.

ವಿಶೇಷವೆಂದರೆ ಅತೀಯಾಗಿ ಶಾಲಾ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಮಡಿಕೇರಿ ಬಳಿಕ ಇದೀಗ ಮಂಗಳೂರಿನಲ್ಲಿ ಒರ್ವ 9ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.

'; } else { echo "Sorry! You are Blocked from seeing the Ads"; } ?>

ಮಂಗಳೂರಿನ ಎಮ್ ಆರ್ ಪಿ ಎಲ್ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಅಬ್ದುಲ್ ರಹೀಂ ಎನ್ನುವವರ ಪುತ್ರ ಮೊಹಮ್ಮದ್ ಹಾಶಿನ್ ಹೃದಯಘಾತದ ಮೃತಪಟ್ಟ ವಿಧ್ಯಾರ್ಥಿಯಾಗಿದ್ದಾನೆ.

ಈಗೀಗ ಹೆಚ್ಚುತ್ತಿರುವ ಮಕ್ಕಳ ಸಾವಿನ ಹಿಂದಿನ ನಿಗೂಡತೆ ತಿಳಿಯದೆ ಪೋಷಕರು ಆತಂಕಗೊಂಡಿದ್ದು, ಇದರ ಹಿಂದಿನ ಸ್ಪಷ್ಟ ಕಾರಣವನ್ನು ಪತ್ತೆಹಚ್ಚಬೇಕಾದ ಅಗತ್ಯವಿದೆಯೆಂದು ಪೋಷಕರ ಮತ್ತು ಸಾರ್ವಜನಿಕರ ಕಡೆಯಿಂದ ಕೇಳಿ ಬರುತ್ತಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!