';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೇಸರ್ ಸ್ಪೋಟಗೊಂಡು ಯುವಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಎಂಬಲ್ಲಿ ಇಂದು ಸಂಭವಿಸಿದೆ.
ಮೃತಪಟ್ಟ ಯುವಕನನ್ನು ಆಲಂಕಾರು ನಿವಾಸಿ ರಾಜೇಶ್ ಪೂಜಾರಿ(42) ಎಂದು ಗುರುತಿಸಲಾಗಿದೆ.ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ರವರು ಟಯರ್ ವೊಂದನ್ನು ರಿಸೋಲ್ ಮಾಡಿ ಗಾಳಿ ತುಂಬಿಸುತ್ತಿದ್ದಾಗ ಏರ್ ಕಂಪ್ರೇಸರ್ ಸ್ಪೋಟಗೊಂಡಿದ್ದು.
';
}
else
{
echo "Sorry! You are Blocked from seeing the Ads";
}
?>
ಗಂಭೀರ ಗಾಯಗೊಂಡಿದ್ದ ರಾಜೇಶ್ ರವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>