';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಓವರ್’ಟೇಕ್ ಮಾಡುವ ಭರದಲ್ಲಿ ಕಾರು ಮತ್ತು ಬಸ್ಸು ಮುಖಾಮುಖಿ ಡಿಕ್ಕಿಯಾದ ಘಟನೆ ಕುಂಬ್ರ- ಶೇಖಮಲೆ ಮಸೀದಿ ಬಳಿ ಇಂದು ಬೆಳಗ್ಗೆ ನಡೆದಿದೆೆ.
ಸುಳ್ಯ ಕಡೆಯಿಂದ ಪುತ್ತೂರು ಕಡೆ ಬರುತ್ತಿದ್ದ ಇನೋವಾ ಕಾರು ಹಾಗೂ ಪುತ್ತೂರು ಕಡೆಯಿಂದ ಸುಳ್ಯ ರಸ್ತೆಯಾಗಿ ಬೆಂಗಳೂರು ಹೊರಟಿದ್ದ ಐರಾವತ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಬಸ್ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಸಂಪ್ಯ ಗ್ರಾಮಾಂತರ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.