dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಓವರ್’ಟೇಕ್ ಮಾಡುವ ಭರದಲ್ಲಿ ಕಾರು ಮತ್ತು ಬಸ್ಸು ಮುಖಾಮುಖಿ ಡಿಕ್ಕಿಯಾದ ಘಟನೆ ಕುಂಬ್ರ- ಶೇಖಮಲೆ ಮಸೀದಿ ಬಳಿ ಇಂದು ಬೆಳಗ್ಗೆ ನಡೆದಿದೆೆ.

ಸುಳ್ಯ ಕಡೆಯಿಂದ ಪುತ್ತೂರು ಕಡೆ ಬರುತ್ತಿದ್ದ ಇನೋವಾ ಕಾರು ಹಾಗೂ ಪುತ್ತೂರು ಕಡೆಯಿಂದ ಸುಳ್ಯ ರಸ್ತೆಯಾಗಿ ಬೆಂಗಳೂರು ಹೊರಟಿದ್ದ ಐರಾವತ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.

'; } else { echo "Sorry! You are Blocked from seeing the Ads"; } ?>

ಘಟನೆಯಲ್ಲಿ ಬಸ್ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಸಂಪ್ಯ ಗ್ರಾಮಾಂತರ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!