ಮತಾಂತರಿಗಳನ್ನು ಹದ್ದುಬಸ್ತಿನಲ್ಲಿಡಬೇಕು, ಶಾಸಕರು ಈ ಪಿಡುಗಿನ ಬಗ್ಗೆ ಕಾನೂನು ತರಬೇಕು- ಪ್ರಮೋದ್ ಮುತಾಲಿಕ್ ಆಗ್ರಹ
ಕೊಪ್ಪಳ: ಕರ್ನಾಟಕದಲ್ಲಿ ವ್ಯವಸ್ಥಿತವಾಗಿ ಮತಾಂತರ ನಡೆಯುತ್ತಿದೆ. ಕ್ರಿಶ್ಚಿಯನ್ ಮತಾಂತರಿಗಳನ್ನು ಹದ್ದುಬಸ್ತಿನಲ್ಲಿಡಬೇಕು. ದಾವಣಗೆರೆಯಲ್ಲಿ ಒಂದುವರೆ ಲಕ್ಷ ಜನ ಲಿಂಗಾಯತರು ಮತಾಂತರವಾಗಿದ್ದಾರೆ. ಕೋಲಾರದಲ್ಲಿ 50 ಸಾವಿರ ಒಕ್ಕಲಿಗರು ಮತಾಂತರವಾಗಿದ್ದಾರೆ. ಬ್ರಾಹ್ಮಣರೂ ಕೂಡಾ ಮತಾಂತರವಾಗುತ್ತಿದ್ದಾರೆ. ಎಲ್ಲ ಜಾತಿಗಳನ್ನು ಮತಾಂತರ ಮಾಡುವ ವ್ಯವಸ್ಥಿತ ಷಡ್ಯಂತ್ರ ಮತ್ತು ಕುತಂತ್ರ…